ಬ್ರೇಕಿಂಗ್ ನ್ಯೂಸ್
14-06-21 04:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 14: ಒಮಾನ್ ರಾಷ್ಟ್ರದ ಪ್ರಜೆಯೊಬ್ಬ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು.
ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ ಆತನ ವೀಸಾ ಅವಧಿ ಮಾರ್ಚ್ 31ಕ್ಕೆ ಮುಗಿದಿದ್ದು ಆಬಳಿಕ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾನೆ.
ಪೊಲೀಸರು ಮಾಹಿತಿ ಪಡೆದು ಲಾಡ್ಜ್ ಗೆ ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ 50 ಗ್ರಾಂಜಾ ಮತ್ತು ಎರಡು ಗ್ರಾಮ್ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೆ, ಇಬ್ಬರು ಕೂಡ ಡ್ರಗ್ಸ್ ಸೇವನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.
ಅಹ್ಮದ್ ವಿರುದ್ಧ ಅಕ್ರಮ ವಾಸ ಮತ್ತು ಮಾದಕ ದ್ರವ್ಯ ಹೊಂದಿದ್ದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಲಾಡ್ಜ್ ನಲ್ಲಿ ಯಾವುದೇ ವ್ಯಕ್ತಿಗಳ ಗುರುತು ಪತ್ರ ಇಲ್ಲದೆ ಕೊಠಡಿ ನೀಡಬಾರದು. ಹಾಗೊಂದ್ವೇಳೆ, ಗುರುತು ಕಾರ್ಡ್ ಇಲ್ಲದೆ ಲಾಡ್ಜ್ ನಲ್ಲಿ ಅಕ್ರಮ ವಾಸ ಪತ್ತೆಯಾದರೆ ಅಂತಹ ಲಾಡ್ಜ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಇನ್ನು ಮುಂದೆ ಈ ಬಗ್ಗೆ ಅನಿಯಮಿತವಾಗಿ ದಾಳಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
The Mangalore City Police have arrested Two including one Oman national for drug consumption and illegal stay in India. Another arrested is said to be from Himachal Pradesh.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm