ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am