ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am