ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm