ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am