ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm