ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm