ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:32 pm
HK News Desk
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm