ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am