ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm