ಬ್ರೇಕಿಂಗ್ ನ್ಯೂಸ್
31-08-20 02:51 pm Headline Karnataka News Network ಕ್ರೈಂ
ದಾವಣಗೆರೆ ಆಗಸ್ಟ್.31: ದಾವಣಗೆರೆ ಬಸವ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್ ಟೇಬಲ್ ಸನಾವುಲ್ಲಾ ಪಾಕಿಸ್ತಾನದ ಮೇಲೆ ಪ್ರೇಮ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.
'ಪವರ್ ಆಫ್ ಪಾಕಿಸ್ತಾನ್’ ಎಂಬ ಫೇಸ್ಬುಕ್ ಪೇಜ್ ಅನ್ನು , ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡುವ ಮೂಲಕ ಶತ್ರುರಾಷ್ಟ್ರ ಪಾಕಿಸ್ತಾನದ ಪರ ತನ್ನ ಪ್ರೇಮವನ್ನು ಹೊರಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಈ ವಿವಾದಿತ ಫೇಸ್ಬುಕ್ ಲಿಂಕ್ ಹರದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ವೇಳೆ ಸನಾವುಲ್ಲಾ ವಾಟ್ಸಾಪ್, ಫೇಸ್ಬುಕ್ನಲ್ಲಿ ಆಘಾತಕಾರಿ ವಿಷಯ, ವಿಚಾರಗಳೂ ಬಯಲಾಗಿವೆ ಎನ್ನಲಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am