ಬ್ರೇಕಿಂಗ್ ನ್ಯೂಸ್
31-08-20 02:51 pm Headline Karnataka News Network ಕ್ರೈಂ
ದಾವಣಗೆರೆ ಆಗಸ್ಟ್.31: ದಾವಣಗೆರೆ ಬಸವ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್ ಟೇಬಲ್ ಸನಾವುಲ್ಲಾ ಪಾಕಿಸ್ತಾನದ ಮೇಲೆ ಪ್ರೇಮ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.
'ಪವರ್ ಆಫ್ ಪಾಕಿಸ್ತಾನ್’ ಎಂಬ ಫೇಸ್ಬುಕ್ ಪೇಜ್ ಅನ್ನು , ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡುವ ಮೂಲಕ ಶತ್ರುರಾಷ್ಟ್ರ ಪಾಕಿಸ್ತಾನದ ಪರ ತನ್ನ ಪ್ರೇಮವನ್ನು ಹೊರಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಈ ವಿವಾದಿತ ಫೇಸ್ಬುಕ್ ಲಿಂಕ್ ಹರದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ವೇಳೆ ಸನಾವುಲ್ಲಾ ವಾಟ್ಸಾಪ್, ಫೇಸ್ಬುಕ್ನಲ್ಲಿ ಆಘಾತಕಾರಿ ವಿಷಯ, ವಿಚಾರಗಳೂ ಬಯಲಾಗಿವೆ ಎನ್ನಲಾಗಿದೆ.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm