ಬ್ರೇಕಿಂಗ್ ನ್ಯೂಸ್
31-08-20 02:51 pm Headline Karnataka News Network ಕ್ರೈಂ
ದಾವಣಗೆರೆ ಆಗಸ್ಟ್.31: ದಾವಣಗೆರೆ ಬಸವ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್ ಟೇಬಲ್ ಸನಾವುಲ್ಲಾ ಪಾಕಿಸ್ತಾನದ ಮೇಲೆ ಪ್ರೇಮ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.
'ಪವರ್ ಆಫ್ ಪಾಕಿಸ್ತಾನ್’ ಎಂಬ ಫೇಸ್ಬುಕ್ ಪೇಜ್ ಅನ್ನು , ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡುವ ಮೂಲಕ ಶತ್ರುರಾಷ್ಟ್ರ ಪಾಕಿಸ್ತಾನದ ಪರ ತನ್ನ ಪ್ರೇಮವನ್ನು ಹೊರಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಈ ವಿವಾದಿತ ಫೇಸ್ಬುಕ್ ಲಿಂಕ್ ಹರದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ವೇಳೆ ಸನಾವುಲ್ಲಾ ವಾಟ್ಸಾಪ್, ಫೇಸ್ಬುಕ್ನಲ್ಲಿ ಆಘಾತಕಾರಿ ವಿಷಯ, ವಿಚಾರಗಳೂ ಬಯಲಾಗಿವೆ ಎನ್ನಲಾಗಿದೆ.
18-09-24 07:16 pm
HK News Desk
Parameshwar, drugs, Bangalore crime: ರಾಜ್ಯದಲ್...
18-09-24 04:46 pm
Palestinian Flag: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀ...
16-09-24 07:49 pm
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
18-09-24 02:52 pm
HK News Desk
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
18-09-24 10:45 pm
Mangalore Correspondent
Mangalore, Lawrence D’Souza, congress Labour...
18-09-24 10:29 pm
Satish Kumpala, Mangalore: ಉಸ್ತುವಾರಿ ಸಚಿವರು ಎ...
17-09-24 10:11 pm
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm