ಬ್ರೇಕಿಂಗ್ ನ್ಯೂಸ್
31-08-20 04:24 pm Headline Karnataka News Network ಕ್ರೈಂ
ತ್ರಿಪುರ ಆಗಸ್ಟ್ 31: ಮೊಬೈಲ್ ನಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುವುದಕ್ಕೆ ತ್ರಿಪುರಾದಲ್ಲಿ ನಡೆದ ಈ ಘೋರ ಘಟನೆ ಸಾಕ್ಷಿಯಾಗಿದೆ. 7 ಮಂದಿ ಅಪ್ರಾಪ್ತ ಬಾಲಕರು ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಕಣ್ಣಾಮುಚ್ಚಾಲೆ ಆಡುವ ನಪದಲ್ಲಿ 7 ಮಂದಿ ಬಾಲಕರು 8 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ತ್ರಿಪುರಾ ರಾಜ್ಯ ವನ್ನೇ ಬೆಚ್ಚಿ ಬೀಳಿಸಿದೆ. ಬಾಲಕಿಗೆ ಮನೆಯ ಅಕ್ಕಪಕ್ಕದ ಮನೆಯ ಬಾಲಕರು ಏಳು ಮಂದಿ ಕಣ್ಣಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಬಾಲಾಪರಾಧಿ ಗೃಹದಲ್ಲಿರಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm