ಬ್ರೇಕಿಂಗ್ ನ್ಯೂಸ್
31-08-20 04:24 pm Headline Karnataka News Network ಕ್ರೈಂ
ತ್ರಿಪುರ ಆಗಸ್ಟ್ 31: ಮೊಬೈಲ್ ನಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುವುದಕ್ಕೆ ತ್ರಿಪುರಾದಲ್ಲಿ ನಡೆದ ಈ ಘೋರ ಘಟನೆ ಸಾಕ್ಷಿಯಾಗಿದೆ. 7 ಮಂದಿ ಅಪ್ರಾಪ್ತ ಬಾಲಕರು ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಕಣ್ಣಾಮುಚ್ಚಾಲೆ ಆಡುವ ನಪದಲ್ಲಿ 7 ಮಂದಿ ಬಾಲಕರು 8 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ತ್ರಿಪುರಾ ರಾಜ್ಯ ವನ್ನೇ ಬೆಚ್ಚಿ ಬೀಳಿಸಿದೆ. ಬಾಲಕಿಗೆ ಮನೆಯ ಅಕ್ಕಪಕ್ಕದ ಮನೆಯ ಬಾಲಕರು ಏಳು ಮಂದಿ ಕಣ್ಣಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಬಾಲಾಪರಾಧಿ ಗೃಹದಲ್ಲಿರಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm