ಬ್ರೇಕಿಂಗ್ ನ್ಯೂಸ್
31-08-20 04:24 pm Headline Karnataka News Network ಕ್ರೈಂ
ತ್ರಿಪುರ ಆಗಸ್ಟ್ 31: ಮೊಬೈಲ್ ನಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುವುದಕ್ಕೆ ತ್ರಿಪುರಾದಲ್ಲಿ ನಡೆದ ಈ ಘೋರ ಘಟನೆ ಸಾಕ್ಷಿಯಾಗಿದೆ. 7 ಮಂದಿ ಅಪ್ರಾಪ್ತ ಬಾಲಕರು ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಕಣ್ಣಾಮುಚ್ಚಾಲೆ ಆಡುವ ನಪದಲ್ಲಿ 7 ಮಂದಿ ಬಾಲಕರು 8 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ತ್ರಿಪುರಾ ರಾಜ್ಯ ವನ್ನೇ ಬೆಚ್ಚಿ ಬೀಳಿಸಿದೆ. ಬಾಲಕಿಗೆ ಮನೆಯ ಅಕ್ಕಪಕ್ಕದ ಮನೆಯ ಬಾಲಕರು ಏಳು ಮಂದಿ ಕಣ್ಣಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಬಾಲಾಪರಾಧಿ ಗೃಹದಲ್ಲಿರಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm