ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂ.18: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕಿತರು ಪತ್ತೆಯಾಗಿದ್ದರೆ, 15 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 1006 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 15 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಈ ಬಾರಿ ಎರಡನೇ ಅಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ. ಇಂದು 665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 6931 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 1006 new Corona cases with 15 deaths as on 18 June 2021.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm