ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm