ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 01:42 pm
Mangalore Correspondent
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm