ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm