ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm