ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 01:42 pm
Mangalore Correspondent
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm