ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.
ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm