ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.



ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.


ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm