ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.



ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.


ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am