ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.



ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.


ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm