ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.



ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.


ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm