ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm