ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm