ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am