ಬ್ರೇಕಿಂಗ್ ನ್ಯೂಸ್
23-06-21 05:19 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 23: ತಂದೆಯೇ ಮಗನನ್ನು ಕತ್ತಿಯಿಂದ ಕಡಿದು ಕೊಲೆಗೈದು ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆಯ ಸರಕಾರಿ ಆಸ್ಪತ್ರೆಯ ಭಜನಾ ಮಂದಿರದ ಬಳಿಯ ಮನೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಬಾಬು ನಾಯ್ಕ(52) ಮತ್ತು ಆತನ ಮಗ ಸಾತ್ವಿಕ್ (14) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಮಗನ ಜೊತೆಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದ.

ಇಂದು ಬೆಳಗ್ಗೆ ಬಾಬು ನಾಯ್ಕ ಅವರ ಪತ್ನಿ ಗೇರು ಬೀಜದ ಕಾರ್ಖಾನೆಗೆ ತೆರಳಿದ್ದ ವೇಳೆ, ಕೃತ್ಯ ನಡೆದಿದೆ. ಮಗನ ಜೊತೆಗೆ ಜಗಳವಾಡಿ ಮನೆಯ ಒಳಗೇ ಕತ್ತಿಯಿಂದ ಕುತ್ತಿಗೆಯ ಭಾಗಕ್ಕೆ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾತ್ವಿಕ್, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 8ನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Father kills 15-year-old son and hangs himself at his house in Punjalkatte, Mangalore. The reason for this cruel act is unknown. The police are now investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm