ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am