ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm