ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm