ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am