ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm