ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am