ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am