ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm