ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm