ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.
ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am