ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.
ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm