ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm