ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm