ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am