ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am