ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm