ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm