ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm