ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am